ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm