ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm