ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm