ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm