ಬ್ರೇಕಿಂಗ್ ನ್ಯೂಸ್
17-08-21 11:00 am Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 17: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ 18 ವರ್ಷದೊಳಗಿನ ಇಬ್ಬರು ಬಾಲಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ಭಾನುವಾರ ರಾತ್ರಿ ಸಿಂಗ್ರೌಲಿಯ ರೈಲು ನಿಲ್ದಾಣದ ಬಳಿ ಮನೆಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಪಾನಮತ್ತರಾಗಿದ್ದ ಯುವಕರ ಗುಂಪು ಆಕೆಯನ್ನು ಹಿಂಬಾಲಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ರು.
ಘಟನೆ ಬಳಿಕ ಸಂತ್ರಸ್ತ ಮಹಿಳೆ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಮಧ್ಯಪ್ರದೇಶದಲ್ಲಿ 2017ರ ಜನವರಿಯಿಂದ 2021ರ ಜೂನ್ವರೆಗೆ 26,708 ಅತ್ಯಾಚಾರ ಪ್ರಕರಣಗಳು, 37 ಸಾಮೂಹಿಕ ಅತ್ಯಾಚಾರದ ನಂತರದ ಕೊಲೆ ಪ್ರಕರಣಗಳು ಮತ್ತು ಅಪ್ರಾಪ್ತ ಬಾಲಕಿಯರ ಅಪಹರಣದ 27,827 ಪ್ರಕರಣಗಳು ದಾಖಲಾಗಿವೆ ಎಂದು ಇತ್ತೀಚೆಗೆ ಅಲ್ಲಿನ ಸರ್ಕಾರ ತಿಳಿಸಿತ್ತು.
The police have arrested five persons including two minors. They are being interrogated. The incident took place near the Railway track under Jayant Police Outpost of the district. According to information, the woman was heading towards her home, when she was waylaid by five persons. They dragged her into bushes and took turns.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am