ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm