ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 11:26 am
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm