ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am