ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am