ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm