ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm