ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm