ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm