ಬ್ರೇಕಿಂಗ್ ನ್ಯೂಸ್
06-09-20 02:06 pm Headline Karnataka News Network ಕ್ರೈಂ
ಗೋರಖ್ಪುರ, ಸೆಪ್ಟೆಂಬರ್ 6: ಉತ್ತರ ಪ್ರದೇಶದ ಗೋರಖ್ಪುರದಲ್ಲಿರುವ ಗೋರಖನಾಥ ದೇವಸ್ಥಾನಕ್ಕೆ ಭಯೋತ್ಪಾದಕ ನುಗ್ಗಿದ್ದಾನೆ ಎಂಬ ಎಂಬ ಕರೆಯ ಬೆನ್ನತ್ತಿದ ಪೊಲೀಸರು ಬೇಸ್ತು ಬಿದ್ದಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ದೇವಸ್ಥಾನಕ್ಕೆ ಉಗ್ರನೊಬ್ಬ ನುಗ್ಗಿದ್ದು ಯಾವುದೇ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಬಹುದು ಎಂದು ಹೇಳಿದ್ದ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸೇರಿದ ದೇವಸ್ಥಾನ ಇದಾಗಿದ್ದು ಭಯೋತ್ಪಾದಕ ನುಗ್ಗಿದ ಕರೆ ಬಂದ ಕೂಡಲೇ ಪೊಲೀಸರು ಎಲರ್ಟ್ ಆಗಿದ್ದರು. ಸ್ಥಳಕ್ಕೆ ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸ್ ತಂಡ, ದೇವಾಲಯ ಮತ್ತು ಅಲ್ಲಿನ ಪರಿಸರವನ್ನು ಸಂಪೂರ್ಣ ಪರಿಶೀಲನೆ ನಡೆಸಿತು. ದೇವಾಲಯದ ಒಳಗೆ ಅಥವಾ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ, ಸ್ಥಳೀಯರನ್ನು ವಿಚಾರಿಸಿದ ನಂತರ ಅದೊಂದು ಹುಸಿ ಕರೆ ಎಂಬ ನಿರ್ಧಾರಕ್ಕೆ ಬಂದರು ಪೊಲೀಸರು.

ಆನಂತರ ಕರೆ ಮಾಡಿದ ವ್ಯಕ್ತಿಯ ಹುಡುಕಾಟ ನಡೆಸಿದಾಗ, ಆತನೂ ಸಿಕ್ಕಿಬಿದ್ದ. ಬನ್ಸ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಕರೆ ಮಾಡಿದ್ದು ದೃಢವಾಗಿದ್ದು ಆತನನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿ, ಈತ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ತನಿಖೆ ನಡೆಯುತ್ತಿದೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 11:26 am
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm