ಬ್ರೇಕಿಂಗ್ ನ್ಯೂಸ್
06-09-20 02:06 pm Headline Karnataka News Network ಕ್ರೈಂ
ಗೋರಖ್ಪುರ, ಸೆಪ್ಟೆಂಬರ್ 6: ಉತ್ತರ ಪ್ರದೇಶದ ಗೋರಖ್ಪುರದಲ್ಲಿರುವ ಗೋರಖನಾಥ ದೇವಸ್ಥಾನಕ್ಕೆ ಭಯೋತ್ಪಾದಕ ನುಗ್ಗಿದ್ದಾನೆ ಎಂಬ ಎಂಬ ಕರೆಯ ಬೆನ್ನತ್ತಿದ ಪೊಲೀಸರು ಬೇಸ್ತು ಬಿದ್ದಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ದೇವಸ್ಥಾನಕ್ಕೆ ಉಗ್ರನೊಬ್ಬ ನುಗ್ಗಿದ್ದು ಯಾವುದೇ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಬಹುದು ಎಂದು ಹೇಳಿದ್ದ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸೇರಿದ ದೇವಸ್ಥಾನ ಇದಾಗಿದ್ದು ಭಯೋತ್ಪಾದಕ ನುಗ್ಗಿದ ಕರೆ ಬಂದ ಕೂಡಲೇ ಪೊಲೀಸರು ಎಲರ್ಟ್ ಆಗಿದ್ದರು. ಸ್ಥಳಕ್ಕೆ ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸ್ ತಂಡ, ದೇವಾಲಯ ಮತ್ತು ಅಲ್ಲಿನ ಪರಿಸರವನ್ನು ಸಂಪೂರ್ಣ ಪರಿಶೀಲನೆ ನಡೆಸಿತು. ದೇವಾಲಯದ ಒಳಗೆ ಅಥವಾ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ, ಸ್ಥಳೀಯರನ್ನು ವಿಚಾರಿಸಿದ ನಂತರ ಅದೊಂದು ಹುಸಿ ಕರೆ ಎಂಬ ನಿರ್ಧಾರಕ್ಕೆ ಬಂದರು ಪೊಲೀಸರು.
ಆನಂತರ ಕರೆ ಮಾಡಿದ ವ್ಯಕ್ತಿಯ ಹುಡುಕಾಟ ನಡೆಸಿದಾಗ, ಆತನೂ ಸಿಕ್ಕಿಬಿದ್ದ. ಬನ್ಸ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಕರೆ ಮಾಡಿದ್ದು ದೃಢವಾಗಿದ್ದು ಆತನನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿ, ಈತ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ತನಿಖೆ ನಡೆಯುತ್ತಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm