ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm