ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm