ಬ್ರೇಕಿಂಗ್ ನ್ಯೂಸ್
19-08-21 03:59 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 19 : ಇತ್ತೀಚೆಗಷ್ಟೇ ಮಂಗಗಳ ಮಾರಣಹೋಮಕ್ಕೆ ಸಾಕ್ಷಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಬೆಳಕಿಗೆ ಬಂದಿದೆ. ಕರುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಕರುಗಳು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗುಸುತ್ತಿದ್ದರು.


ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಕಂಡಿದ್ದರೆ, ಕೆಲವು ಕರುಗಳು ಅಪಘಾತದ ತೀವ್ರತೆಗೆ ಮೃತಪಟ್ಟಿವೆ ಎನ್ನಲಾಗಿದೆ. 30 ಕರುಗಳನ್ನು ಪೊಲೀಸರು ರಕ್ಷಿಸಿದ್ದು ಸ್ಥಳದಲ್ಲಿಯೇ ಕಟ್ಟಿ ಹಾಕಿದ್ದಾರೆ.
Illegal cattle trafficking 20 calves killed after accident in which tempo topples at Hassan. 30 cows were rescued by people.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am