ಬ್ರೇಕಿಂಗ್ ನ್ಯೂಸ್
19-08-21 03:59 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 19 : ಇತ್ತೀಚೆಗಷ್ಟೇ ಮಂಗಗಳ ಮಾರಣಹೋಮಕ್ಕೆ ಸಾಕ್ಷಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಬೆಳಕಿಗೆ ಬಂದಿದೆ. ಕರುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಕರುಗಳು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗುಸುತ್ತಿದ್ದರು.


ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಕಂಡಿದ್ದರೆ, ಕೆಲವು ಕರುಗಳು ಅಪಘಾತದ ತೀವ್ರತೆಗೆ ಮೃತಪಟ್ಟಿವೆ ಎನ್ನಲಾಗಿದೆ. 30 ಕರುಗಳನ್ನು ಪೊಲೀಸರು ರಕ್ಷಿಸಿದ್ದು ಸ್ಥಳದಲ್ಲಿಯೇ ಕಟ್ಟಿ ಹಾಕಿದ್ದಾರೆ.
Illegal cattle trafficking 20 calves killed after accident in which tempo topples at Hassan. 30 cows were rescued by people.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm