ಬ್ರೇಕಿಂಗ್ ನ್ಯೂಸ್
19-08-21 03:59 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 19 : ಇತ್ತೀಚೆಗಷ್ಟೇ ಮಂಗಗಳ ಮಾರಣಹೋಮಕ್ಕೆ ಸಾಕ್ಷಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಬೆಳಕಿಗೆ ಬಂದಿದೆ. ಕರುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಕರುಗಳು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗುಸುತ್ತಿದ್ದರು.


ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಕಂಡಿದ್ದರೆ, ಕೆಲವು ಕರುಗಳು ಅಪಘಾತದ ತೀವ್ರತೆಗೆ ಮೃತಪಟ್ಟಿವೆ ಎನ್ನಲಾಗಿದೆ. 30 ಕರುಗಳನ್ನು ಪೊಲೀಸರು ರಕ್ಷಿಸಿದ್ದು ಸ್ಥಳದಲ್ಲಿಯೇ ಕಟ್ಟಿ ಹಾಕಿದ್ದಾರೆ.
Illegal cattle trafficking 20 calves killed after accident in which tempo topples at Hassan. 30 cows were rescued by people.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm