ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm