ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm