ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
23-11-25 09:21 pm
HK News Desk
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
23-11-25 03:25 pm
Udupi Correspondent
Mangalore Rain, Puttur: ಮಂಗಳೂರು, ಪುತ್ತೂರಿನಲ್ಲ...
22-11-25 10:44 pm
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
23-11-25 07:17 pm
Bangalore Correspondent
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm