ಬ್ರೇಕಿಂಗ್ ನ್ಯೂಸ್
20-08-21 01:33 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 20: ಆ್ಯಪ್ವೊಂದರ ಮೂಲಕ ಯುವಕನೊಬ್ಬ ಅಮೆರಿಕದಲ್ಲಿ ಓದುತ್ತಿದ್ದ ಯುವತಿ ಜತೆ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯುವತಿ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದು, ಆ್ಯಪ್ವೊಂದರ ಮೂಲಕ ಆದಿತ್ಯ ಎಂಬಾತನ ಪರಿಚಯವಾಗಿದೆ. ಈ ವೇಳೆ, ಯುವಕ ನನ್ನ ಬಳಿ ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ. ನಾನು ನಿನ್ನನ್ನು ಮದುವೆಯಾಗುತ್ತೇನೆ. ಹೈದರಾಬಾದ್ಗೆ ಬಾ ಎಂದು ಕರೆದಿದ್ದಾನೆ.

ಇದನ್ನು ನಂಬಿದ ಆಕೆ, ಹೈದರಾಬಾದ್ಗೆ ಬಂದು ಮಣಿಕೊಂಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಳೆ. ಬಳಿಕ ಇಬ್ಬರು ಧರ್ಮಶಾಲಾ, ಜಮ್ಮುಕಾಶ್ಮೀರ, ಶ್ರೀನಗರ, ಗೋವಾ ಎಲ್ಲಾ ಸುತ್ತಾಡಿದ ನಂತರ ಬಂಜಾರ ಹಿಲ್ಸ್ಗೆ ಮನೆ ಶಿಫ್ಟ್ ಮಾಡಿದ್ದಾರೆ.
ಕೆಲ ದಿನಗಳ ನಂತರ ಸಂತ್ರಸ್ತೆಯು ತಂದೆಯ ಜನ್ಮದಿನಕ್ಕೆಂದು ಹೈದರಾಬಾದ್ನ ಎಂಎಸ್ ಮಕ್ತಾಗೆ ಹೋಗಿದ್ದು, ಯುವಕ ಬೆಂಗಳೂರಿಗೆ ಹೋಗಿದ್ದಾನೆ. ಎಷ್ಟೇ ದಿನಗಳಾದರೂ ಯುವಕ ಮರಳಿ ಬಂದಿಲ್ಲ. ಅವನ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಬರುತ್ತಿದ್ದು, ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm