ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm