ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm