ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am