ಬ್ರೇಕಿಂಗ್ ನ್ಯೂಸ್
21-08-21 11:17 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 21: ತನ್ನದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವಕೀಲರೊಬ್ಬರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಟ್ಲದ ವಿ.ಎಚ್. ಕಾಂಪ್ಲೆಕ್ಸ್ ನಲ್ಲಿ ಕಚೇರಿ ಹೊಂದಿರುವ ಉಮ್ಮರ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆಗಸ್ಟ್ 16 ರಂದು ಸಂಜೆ ಯಾರೂ ಇಲ್ಲದ ವೇಳೆ ತನ್ನ ಮೈಮುಟ್ಟಿ ತಬ್ಬಿಕೊಳ್ಳಲು ಯತ್ನಿಸಿದ್ದು ಅಶ್ಲೀಲವಾಗಿ ವರ್ತಿಸಿದ್ದಾರೆಂದು ಯುವತಿ ದೂರು ನೀಡಿದ್ದರು. ಘಟನೆ ಬಗ್ಗೆ ಮನೆಯಲ್ಲಿ ಹೇಳುತ್ತೇನೆ ಎಂದಿದ್ದಕ್ಕೆ, ನೀನು ಮನೆಯಲ್ಲಿ ಹೇಳಿದರೆ ನಿನ್ನದೇ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ್ದಾರೆ ಎಂಬುದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.
ಕಿರುಕುಳ ದೂರಿನಂತೆ, ಪೊಲೀಸರು ಆರೋಪಿ ವಕೀಲ ಉಮ್ಮರ್ ಅನ್ನು ಬಂಧಿಸಿದ್ದಾರೆ. ವಕೀಲನ ಬಂಧನ ಆಗಿರುವುದನ್ನು ಎಸ್ಪಿ ದೃಢಪಡಿಸಿದ್ದಾರೆ.
Puttur Lawyer arrested for misbehaving with the Lady staff at his office. The arrested lawyer has been identified as Umar
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am