ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm