ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm