ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm