ಬ್ರೇಕಿಂಗ್ ನ್ಯೂಸ್
25-08-21 05:25 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನ ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನ ಕುಡುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹರಿದು ಮುಕ್ಕಿದೆ.
ಸ್ನೇಹಿತನ ಜೊತೆಗೆ ಕುಳಿತಿದ್ದ ವೇಳೆ, ಎಣ್ಣೆ ಪಾರ್ಟಿ ಮಾಡ್ತಿದ್ದ ಕಾಮುಕರು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದರು. ಅಲ್ಲಿನ ಮೂಲೆಯಲ್ಲಿ ಇಬ್ಬರೂ ಕುಳಿತಿದ್ದ ವೇಳೆ ಅಲ್ಲಿಯೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆರಗಿದ್ದಾರೆ.

ಈ ವೇಳೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಗ್ಯಾಂಗ್ ಹಲ್ಲೆ ಮಾಡಿದ್ದು ಕಲ್ಲಿನಿಂದ ಹೊಡೆದು ಅಟ್ಟಿದ್ದಾರೆ. ಕಲ್ಲಿನೇಟಿನಿಂದ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ನಾಲ್ಕರಿಂದ ಐದು ಮಂದಿಯಿದ್ದ ಗ್ಯಾಂಗ್ ಅತ್ಯಾಚಾರ ಮಾಡಿದ್ದಾರೆ. ಬಳಿಕ ಎಚ್ಚತ್ತುಕೊಂಡ ಹುಡುಗಿಯ ಸ್ನೇಹಿತ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಅಸ್ವಸ್ಥಳಾಗಿ ಬಿದ್ದಿದ್ದ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿದ್ದಾರೆ.
ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಆಗಮಿಸಿದ್ದು ಘಟನೆಯನ್ನ ಖಂಡಿಸಿದ್ದಾರೆ.
A student of a private college in Mysore has been gang-raped by 6 boys at a deserted place. The girl had come with her friend to the spot. Six boys assaulted the girl and then raped her.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm