ಬ್ರೇಕಿಂಗ್ ನ್ಯೂಸ್
25-08-21 10:37 pm Headline Karnataka News Network ಕ್ರೈಂ
ಗಯಾ, ಆಗಸ್ಟ್ 25: ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಮಾರ್ಗವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ 30 ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬಸ್ ಪಶ್ಚಿಮ ಬಂಗಾಳದಿಂದ ಬಿಹಾರದ ಗಯಾಕ್ಕೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿ ಬಾಂಬುಗಳ ಸಾಗಾಟದ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ- ಜಾರ್ಖಂಡ್ ಗಡಿಯಲ್ಲಿರುವ ದುಬುರ್ಡಿ ಚೆಕ್ ಪೋಸ್ಟ್ನಲ್ಲಿ ಬಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಬಾಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಇಡೀ ರಾತ್ರಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಸ್ನಲ್ಲಿ ಒಂದು ಪತ್ರ ಪತ್ತೆಯಾಗಿದ್ದು ಜಾರ್ಖಂಡ್ ನಿವಾಸಿ ಶಫಿ ಮೊಹಮ್ಮದ್ ಎಂಬಾತನಿಗೆ ಈ ಬಾಂಬ್ಗಳಿದ್ದ ಬಾಕ್ಸ್ ಅನ್ನು ಕಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 12461 ಎಂಬ ಕೋಡ್ವರ್ಡ್ ಇದ್ದು, ಒಂದು ಬಾಂಬ್ಗೆ 1 ಸಾವಿರ ರೂಪಾಯಿ, ಮುಂಗಡವಾಗಿ 5 ಸಾವಿರ ರೂಪಾಯಿ ನೀಡಿದ್ದೀರಿ, ಉಳಿದ ಹಣವನ್ನು ಶೀಘ್ರವೇ ಕೊಡಿ ಎಂದು ಬರೆಯಲಾಗಿದೆ. ಜತೆಗೆ ಪತ್ರದಲ್ಲಿ ಕೋಲ್ಕತಾದ ಇಬ್ಬರು ನಿವಾಸಿಗಳ ಹೆಸರನ್ನೂ ಬರೆಯಲಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
As many as 30 crude bombs were recovered from a bus going from Kolkata to Gaya in Bihar on Wednesday. On receiving intel inputs, Bengal Police intercepted the bus going from Kolkata to Gaya at the Dibudih checkpost situated on the West Bengal-Jharkhand border. The bus was carrying two black bags loaded with crude bombs, police said, adding that the bags had the names of the recipient written on them. A chit, which had a code number and also mentioned a Rs 5,000 advance payment, was also recovered from the bags.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am