ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm