ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am