ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am