ಬ್ರೇಕಿಂಗ್ ನ್ಯೂಸ್
27-08-21 04:32 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 27:ಕಡಬ ತಾಲೂಕಿನ ಕಳಾರ ಎಂಬಲ್ಲಿ ಮನೆ ಹಿಂಬದಿಯ ಶೆಡ್ ನಲ್ಲಿ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದು, ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಹಮ್ಮದ್ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಮನೆ ಹಿಂಬದಿಯ ಶೆಡ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತು ಪೊಲೀಸರು ದಾಳಿ ನಡೆಸಿದ್ದು ಅಲ್ಲಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.

ಆರೋಪಿಗಳು ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದರು. ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಮಾಡಿಟ್ಟಿದ್ದ 40 ಕೇಜಿ ದನದ ಮಾಂಸ, ದನದ ನಾಲ್ಕು ಕಾಲುಗಳು, ಇಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಕತ್ತಿಗಳು, ನಾಲ್ಕು ಚೂರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೆಡ್ ಹೊರಗಡೆ ಕಟ್ಟಿಹಾಕಿದ್ದ ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ. ಮಾಂಸ ಮತ್ತು ಜೀವಂತ ಇರುವ ದನದ ಕರುಗಳ ಒಟ್ಟು ಮೌಲ್ಯ 19,500 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಡಿ ಪರಾರಿಯಾಗಿರುವ ಮಹಮ್ಮದ್ ಶರೀಫ್ ಹಾಗೂ ಮಹಮ್ಮದ್ ಮುಸ್ತಫ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm