ಬ್ರೇಕಿಂಗ್ ನ್ಯೂಸ್
27-08-21 04:32 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 27:ಕಡಬ ತಾಲೂಕಿನ ಕಳಾರ ಎಂಬಲ್ಲಿ ಮನೆ ಹಿಂಬದಿಯ ಶೆಡ್ ನಲ್ಲಿ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದು, ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಹಮ್ಮದ್ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಮನೆ ಹಿಂಬದಿಯ ಶೆಡ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತು ಪೊಲೀಸರು ದಾಳಿ ನಡೆಸಿದ್ದು ಅಲ್ಲಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.

ಆರೋಪಿಗಳು ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದರು. ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಮಾಡಿಟ್ಟಿದ್ದ 40 ಕೇಜಿ ದನದ ಮಾಂಸ, ದನದ ನಾಲ್ಕು ಕಾಲುಗಳು, ಇಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಕತ್ತಿಗಳು, ನಾಲ್ಕು ಚೂರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೆಡ್ ಹೊರಗಡೆ ಕಟ್ಟಿಹಾಕಿದ್ದ ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ. ಮಾಂಸ ಮತ್ತು ಜೀವಂತ ಇರುವ ದನದ ಕರುಗಳ ಒಟ್ಟು ಮೌಲ್ಯ 19,500 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಡಿ ಪರಾರಿಯಾಗಿರುವ ಮಹಮ್ಮದ್ ಶರೀಫ್ ಹಾಗೂ ಮಹಮ್ಮದ್ ಮುಸ್ತಫ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am