ಬ್ರೇಕಿಂಗ್ ನ್ಯೂಸ್
27-08-21 04:32 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 27:ಕಡಬ ತಾಲೂಕಿನ ಕಳಾರ ಎಂಬಲ್ಲಿ ಮನೆ ಹಿಂಬದಿಯ ಶೆಡ್ ನಲ್ಲಿ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದು, ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಹಮ್ಮದ್ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಮನೆ ಹಿಂಬದಿಯ ಶೆಡ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತು ಪೊಲೀಸರು ದಾಳಿ ನಡೆಸಿದ್ದು ಅಲ್ಲಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.

ಆರೋಪಿಗಳು ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದರು. ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಮಾಡಿಟ್ಟಿದ್ದ 40 ಕೇಜಿ ದನದ ಮಾಂಸ, ದನದ ನಾಲ್ಕು ಕಾಲುಗಳು, ಇಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಕತ್ತಿಗಳು, ನಾಲ್ಕು ಚೂರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೆಡ್ ಹೊರಗಡೆ ಕಟ್ಟಿಹಾಕಿದ್ದ ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ. ಮಾಂಸ ಮತ್ತು ಜೀವಂತ ಇರುವ ದನದ ಕರುಗಳ ಒಟ್ಟು ಮೌಲ್ಯ 19,500 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಡಿ ಪರಾರಿಯಾಗಿರುವ ಮಹಮ್ಮದ್ ಶರೀಫ್ ಹಾಗೂ ಮಹಮ್ಮದ್ ಮುಸ್ತಫ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm