ಬ್ರೇಕಿಂಗ್ ನ್ಯೂಸ್
27-08-21 04:32 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 27:ಕಡಬ ತಾಲೂಕಿನ ಕಳಾರ ಎಂಬಲ್ಲಿ ಮನೆ ಹಿಂಬದಿಯ ಶೆಡ್ ನಲ್ಲಿ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದು, ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಹಮ್ಮದ್ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಮನೆ ಹಿಂಬದಿಯ ಶೆಡ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತು ಪೊಲೀಸರು ದಾಳಿ ನಡೆಸಿದ್ದು ಅಲ್ಲಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.

ಆರೋಪಿಗಳು ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದರು. ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಮಾಡಿಟ್ಟಿದ್ದ 40 ಕೇಜಿ ದನದ ಮಾಂಸ, ದನದ ನಾಲ್ಕು ಕಾಲುಗಳು, ಇಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಕತ್ತಿಗಳು, ನಾಲ್ಕು ಚೂರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೆಡ್ ಹೊರಗಡೆ ಕಟ್ಟಿಹಾಕಿದ್ದ ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ. ಮಾಂಸ ಮತ್ತು ಜೀವಂತ ಇರುವ ದನದ ಕರುಗಳ ಒಟ್ಟು ಮೌಲ್ಯ 19,500 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಡಿ ಪರಾರಿಯಾಗಿರುವ ಮಹಮ್ಮದ್ ಶರೀಫ್ ಹಾಗೂ ಮಹಮ್ಮದ್ ಮುಸ್ತಫ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm