ಬ್ರೇಕಿಂಗ್ ನ್ಯೂಸ್
28-08-21 01:20 pm Headline Karnataka News Network ಕ್ರೈಂ
ಶಿವಮೊಗ್ಗ, ಆಗಸ್ಟ್ 28 : ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ಪ್ರಿಯತಮೆಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ನಡೆದಿದೆ.
ಕೊಲೆಯಾದ ಯುವತಿಯನ್ನು ಕವಿತಾ (21) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನ ಪ್ರೇಮಿಯನ್ನು ಶಿವಮೂರ್ತಿ (21) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಶಿವಮೂರ್ತಿ ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಹೊಸನಗರ ತಾಲೂಕಿನ ನೇರಲಗಿ ಗ್ರಾಮದ ಕವಿತಾ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಸನಗರ ತಾಲೂಕಿನ ಕಗಲಿ ಗ್ರಾಮದ ಶಿವಮೂರ್ತಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಇವರು ಇಬ್ಬರೂ 7 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿಗೆ ಕವಿತಾ, ಶಿವಮೂರ್ತಿ ಜೊತೆಗಿನ ಪ್ರೀತಿ ತೊರೆದು ಭದ್ರಾವತಿ ಮೂಲದ ಅಂಬುಲೆನ್ಸ್ ಚಾಲಕನ ಪ್ರೇಮ ಪಾಶಕ್ಕೆ ಸಿಲುಕಿದ್ದಳು. ಆನಂತರ, ಕವಿತಾ ಹಳೆ ಪ್ರೇಮಿ ಶಿವಮೂರ್ತಿಯನ್ನು ದೂರ ಮಾಡಿದ್ದಳು.
ಇದರಿಂದ ರೊಚ್ಚಿಗೆದ್ದ ಶಿವಮೂರ್ತಿ, ಬುಧವಾರ ಮಧ್ಯಾಹ್ನ ಕವಿತಾಳನ್ನು ನಿನ್ನ ಜೊತೆ ಮಾತನಾಡಬೇಕು ಎಂದು ನೇರಲಗಿ ಬಳಿಗೆ ಕರೆಯಿಸಿದ್ದಾನೆ. ಅಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು ಕವಿತಾಳನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೆ ಕವಿತಾಳನ್ನು ತಾನೇ ಕೊಲೆಗೈದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
Shivamogga Youth Killed Girlfriend and Attempts Suicide.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm