ಬ್ರೇಕಿಂಗ್ ನ್ಯೂಸ್
28-08-21 02:03 pm Headline Karnataka News Network ಕ್ರೈಂ
ಇಂದೋರ್, ಆಗಸ್ಟ್ 28: ಹೆಂಡ್ತಿ ಮೇಲಿನ ಶಂಕೆಯಿಂದ ವ್ಯಕ್ತಿಯೊಬ್ಬ ಆಕೆಯ ಗುಪ್ತಾಂಗಕ್ಕೆ ಸೂಜಿಯಲ್ಲಿ ಹೊಲಿಗೆ ಹಾಕಲು ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸಿಂಗ್ರೌಲಿ ಜಿಲ್ಲೆಯ ಮಾದಾ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ವ್ಯಕ್ತಿಗೂ ಆಕೆಯ ಪತ್ನಿಗೂ ಜಗಳ ಆಗುತ್ತಿತ್ತು. ಪತ್ನಿ ಗ್ರಾಮದ ಬೇರೊಬ್ಬ ಯುವಕನ ಜೊತೆ ಸಂಬಂಧ ಇಟ್ಟುಕೊಂಡಿದ್ದಾಳೆಂದು ಜಗಳ ನಡೆಸುತ್ತಿದ್ದರು. ಇತ್ತೀಚೆಗೆ ಇದೇ ವಿಚಾರದಲ್ಲಿ ಜಗಳ ನಡೆದು, ಪತಿರಾಯ ಪತ್ನಿಯ ಗುಪ್ತಾಂಗಕ್ಕೆ ಸ್ಟಿಚ್ ಹಾಕಲು ಯತ್ನಿಸಿದ್ದಾನೆ.

ಆನಂತರ ಪತ್ನಿ ಆತನ ಕೈಯಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯರು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದ್ದು, ಹರಿತ ವಸ್ತುವಿನಿಂದ ಸ್ಟಿಚ್ ಮಾಡಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸ್ ದೂರು ದಾಖಲಾಗುತ್ತಿದ್ದಂತೆ, ಆರೋಪಿ ವ್ಯಕ್ತಿ ಗ್ರಾಮದಿಂದ ಬೇರೆ ಕಡೆಗೆ ಓಡಿದ್ದು ತಲೆ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ಕೇಸು ದಾಖಲಿಸಿ, ಹುಡುಕಾಟ ನಡೆಸುತ್ತಿದ್ದಾರೆ.
Suspicious of his wife’s “character” a man stitched her private parts in Madhya Pradesh’s Singrauli district.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm