ಬ್ರೇಕಿಂಗ್ ನ್ಯೂಸ್
30-08-21 02:20 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 30: ಕೋಟೆಕಾರು ಸಮೀಪದ ಮಾಡೂರಿನಲ್ಲಿ ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ತೋಟದ ಮಾಲೀಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ ಬೀಡಾಡಿ ಕೋಣವೊಂದನ್ನು ಮಾಡೂರಿನ ಬಲ್ಯ ಎಂಬಲ್ಲಿ ಗುಂಡಿಕ್ಕಿ ಬಳಿಕ ಕತ್ತು ಕೊಯ್ದು ಕೊಲೆ ಮಾಡಲಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ಸೇರಿದ್ದು ಕೋಣವನ್ನು ಕೊಂದಿರುವ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು.

ಪರಿಶೀಲನೆ ನಡೆಸಿದಾಗ, ಕೋಣದ ಉಪಟಳ ತಾಳಲಾರದೆ ತೋಟದ ಮಾಲೀಕನೇ ಕೆಲವು ಯುವಕರೊಂದಿಗೆ ಸೇರಿ ಕೊಲೆ ಮಾಡಿಸಿದ್ದು ಬೆಳಕಿಗೆ ಬಂದಿತ್ತು. ಕೋಣವನ್ನು ಹತ್ಯೆಗೈದು ಬಳಿಕ ಮಾಂಸ ಮಾಡಿ ಒಯ್ಯಲು ಪ್ಲಾನ್ ಮಾಡಲಾಗಿತ್ತು. ಆದರೆ, ಗುಡ್ಡದಲ್ಲಿ ಗುಂಡು ಸಿಡಿದ ಸದ್ದು ಕೇಳಿ ಆಸುಪಾಸಿನ ಜನರು ಸೇರಿದ್ದು ಬಜರಂಗದಳ ಕಾರ್ಯಕರ್ತರ ಗಮನಕ್ಕೆ ತಂದಿದ್ದರು.
ಪೊಲೀಸರು, ತೋಟದ ಮಾಲೀಕ ಜಯರಾಮ ರೈ (58), ಆತನಿಗೆ ಸಹಕರಿಸಿದ್ದ ಮಲ್ಲೂರು ನಿವಾಸಿ ಉಮ್ಮರ್(37) ಕೋಟೆಕಾರಿನ ಉಮ್ಮರ್ ಫಾರೂಕ್ (42), ಸೋಮೇಶ್ವರದ ನಿವಾಸಿಗಳಾದ ಮಹಮ್ಮದ್ ಹುಸೇನ್ (26), ಮಹಮ್ಮದ್ ಕಲಂದರ್ (43), ಮಲ್ಲೂರಿನ ಮೊಹಮ್ಮದ್ ಸಿನಾನ್ (22), ಸೋಮೇಶ್ವರದ ಇಲ್ಯಾಸ್ (22) ಬಂಧಿತರು.

ಬಂಧಿತರಿಂದ ಬೊಲೆರೋ ಪಿಕಪ್ ವಾಹನ, ಸ್ಕೂಟರ್, ಎಸ್ ಬಿಬಿಎಲ್ ಬಂದೂಕು, ಮಚ್ಚು, ಜೀವಂತ ಗುಂಡು, ಹಗ್ಗ, ಮಾಂಸ ಮಾಡಲು ಬಳಸುವ ಹಲಗೆ, ಪ್ಲಾಸ್ಟಿಕ್ ಚೀಲಗಳು ಸೇರಿ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read: ತೋಟಕ್ಕೆ ನುಗ್ಗಿದ್ದ ಬೀಡಾಡಿ ಕೋಣಕ್ಕೆ ಗುಂಡಿಕ್ಕಿ ಕತ್ತು ಕೊಯ್ದು ಕೊಲೆ ; ಕೋಟೆಕಾರಲ್ಲಿ ಪೈಶಾಚಿಕ ಕೃತ್ಯ !!
Buffalo killed by slitting throat in Thokottu seven arrested by Ullal police. The animal was killed because the man was irritated by it coming into his field.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm