ಬ್ರೇಕಿಂಗ್ ನ್ಯೂಸ್
30-08-21 02:20 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 30: ಕೋಟೆಕಾರು ಸಮೀಪದ ಮಾಡೂರಿನಲ್ಲಿ ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ತೋಟದ ಮಾಲೀಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ ಬೀಡಾಡಿ ಕೋಣವೊಂದನ್ನು ಮಾಡೂರಿನ ಬಲ್ಯ ಎಂಬಲ್ಲಿ ಗುಂಡಿಕ್ಕಿ ಬಳಿಕ ಕತ್ತು ಕೊಯ್ದು ಕೊಲೆ ಮಾಡಲಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ಸೇರಿದ್ದು ಕೋಣವನ್ನು ಕೊಂದಿರುವ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು.

ಪರಿಶೀಲನೆ ನಡೆಸಿದಾಗ, ಕೋಣದ ಉಪಟಳ ತಾಳಲಾರದೆ ತೋಟದ ಮಾಲೀಕನೇ ಕೆಲವು ಯುವಕರೊಂದಿಗೆ ಸೇರಿ ಕೊಲೆ ಮಾಡಿಸಿದ್ದು ಬೆಳಕಿಗೆ ಬಂದಿತ್ತು. ಕೋಣವನ್ನು ಹತ್ಯೆಗೈದು ಬಳಿಕ ಮಾಂಸ ಮಾಡಿ ಒಯ್ಯಲು ಪ್ಲಾನ್ ಮಾಡಲಾಗಿತ್ತು. ಆದರೆ, ಗುಡ್ಡದಲ್ಲಿ ಗುಂಡು ಸಿಡಿದ ಸದ್ದು ಕೇಳಿ ಆಸುಪಾಸಿನ ಜನರು ಸೇರಿದ್ದು ಬಜರಂಗದಳ ಕಾರ್ಯಕರ್ತರ ಗಮನಕ್ಕೆ ತಂದಿದ್ದರು.
ಪೊಲೀಸರು, ತೋಟದ ಮಾಲೀಕ ಜಯರಾಮ ರೈ (58), ಆತನಿಗೆ ಸಹಕರಿಸಿದ್ದ ಮಲ್ಲೂರು ನಿವಾಸಿ ಉಮ್ಮರ್(37) ಕೋಟೆಕಾರಿನ ಉಮ್ಮರ್ ಫಾರೂಕ್ (42), ಸೋಮೇಶ್ವರದ ನಿವಾಸಿಗಳಾದ ಮಹಮ್ಮದ್ ಹುಸೇನ್ (26), ಮಹಮ್ಮದ್ ಕಲಂದರ್ (43), ಮಲ್ಲೂರಿನ ಮೊಹಮ್ಮದ್ ಸಿನಾನ್ (22), ಸೋಮೇಶ್ವರದ ಇಲ್ಯಾಸ್ (22) ಬಂಧಿತರು.

ಬಂಧಿತರಿಂದ ಬೊಲೆರೋ ಪಿಕಪ್ ವಾಹನ, ಸ್ಕೂಟರ್, ಎಸ್ ಬಿಬಿಎಲ್ ಬಂದೂಕು, ಮಚ್ಚು, ಜೀವಂತ ಗುಂಡು, ಹಗ್ಗ, ಮಾಂಸ ಮಾಡಲು ಬಳಸುವ ಹಲಗೆ, ಪ್ಲಾಸ್ಟಿಕ್ ಚೀಲಗಳು ಸೇರಿ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read: ತೋಟಕ್ಕೆ ನುಗ್ಗಿದ್ದ ಬೀಡಾಡಿ ಕೋಣಕ್ಕೆ ಗುಂಡಿಕ್ಕಿ ಕತ್ತು ಕೊಯ್ದು ಕೊಲೆ ; ಕೋಟೆಕಾರಲ್ಲಿ ಪೈಶಾಚಿಕ ಕೃತ್ಯ !!
Buffalo killed by slitting throat in Thokottu seven arrested by Ullal police. The animal was killed because the man was irritated by it coming into his field.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm