ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm