ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 01:24 pm
Udupi Correspondent
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm