ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm