ಬ್ರೇಕಿಂಗ್ ನ್ಯೂಸ್
30-08-21 03:55 pm Mangaluru Correspondent ಕ್ರೈಂ
ಉಳ್ಳಾಲ, ಆ.30: ತೊಕ್ಕೊಟ್ಟು ಚರ್ಚ್ ಬಳಿ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಾನಮತ್ತನಾಗಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿ ಸೈಕಲಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಿನ್ಯ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.

ಪೈಂಟಿಂಗ್ ಕೆಲಸ ಮಾಡುತ್ತಿರುವ ರವಿರಾಜ್ ಕೆಲಸ ನಿಮಿತ್ತ ಇಂದು ತೊಕ್ಕೊಟ್ಟಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಅಪ್ರಾಪ್ತ ಯುವತಿ ಸೈಕಲ್ ನಲ್ಲಿ ಹೋಗುತ್ತಿದ್ದುದನ್ನು ನೋಡಿದ ಆರೋಪಿ ರವಿರಾಜ್ ಸೈಕಲ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಕಿರುಕುಳ ನೀಡಿದ್ದು, ಇದನ್ನು ನೋಡಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm