ಬ್ರೇಕಿಂಗ್ ನ್ಯೂಸ್
30-08-21 03:55 pm Mangaluru Correspondent ಕ್ರೈಂ
ಉಳ್ಳಾಲ, ಆ.30: ತೊಕ್ಕೊಟ್ಟು ಚರ್ಚ್ ಬಳಿ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಾನಮತ್ತನಾಗಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿ ಸೈಕಲಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಿನ್ಯ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.

ಪೈಂಟಿಂಗ್ ಕೆಲಸ ಮಾಡುತ್ತಿರುವ ರವಿರಾಜ್ ಕೆಲಸ ನಿಮಿತ್ತ ಇಂದು ತೊಕ್ಕೊಟ್ಟಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಅಪ್ರಾಪ್ತ ಯುವತಿ ಸೈಕಲ್ ನಲ್ಲಿ ಹೋಗುತ್ತಿದ್ದುದನ್ನು ನೋಡಿದ ಆರೋಪಿ ರವಿರಾಜ್ ಸೈಕಲ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಕಿರುಕುಳ ನೀಡಿದ್ದು, ಇದನ್ನು ನೋಡಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm