ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.
ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
23-04-24 07:50 pm
HK News Desk
Raichur accident: ರಾಯಚೂರು ; ಹನುಮ ಪೂಜೆಗಾಗಿ ನದಿ...
23-04-24 07:01 pm
Parakala Prabhakar, Lok Sabha Election: ಆಡಳಿತ...
23-04-24 02:29 pm
ಉಚ್ಚಾಟನೆಗೆ ಹೆದರುವುದಿಲ್ಲ ; ಚುನಾವಣೆ ಸ್ಪರ್ಧೆ ಮಾಡ...
23-04-24 11:12 am
Pm Modi, Cm Siddaramaiah: ಕಾಂಗ್ರೆಸ್ ಅಧಿಕಾರಕ್ಕ...
23-04-24 11:07 am
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
23-04-24 03:18 pm
Mangalore Correspondent
Mangalore Heart Attack, Kolya: ಕೊಲ್ಯ ಮಲಯಾಳ ಕೋ...
23-04-24 02:18 pm
Mla Bharath Shetty, Mangalore, Siddaramaiah:...
23-04-24 01:26 pm
Congress Padmaraj Mangalore: ಬಂಟ್ವಾಳ ತಾಲೂಕಿನ...
23-04-24 12:48 pm
Dinesh Gundu Rao, Ullal, Mangalore: ರಾಜ್ಯಕ್ಕೆ...
23-04-24 12:06 pm
23-04-24 04:52 pm
HK News Desk
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm